ಶ್ರೀರಂಗಪಟ್ಟಣವನ್ನು ನಾಲ್ಕು ದಿಕ್ಕಿನಿಂದ ಕಾವೇರಿ ನದಿ ಸುತ್ತುವರಿದಿರುವುದರಿಂದ ಪಟ್ಟಣದೊಳಗೆ ಹೋಗಲು ಇವೆರಡೂ ರಸ್ತೆಗಳ ಹೊರತಾಗಿ ಬೇರೆ ರಸ್ತೆ ಮಾರ್ಗಗಳಿಲ್ಲ. ಆದರೆ, ಈ ರಸ್ತೆಗಳಲ್ಲಿವಾಹನಗಳ ದ್ವಿಮುಖ ಸಂಚಾರಕ್ಕೆ ಅವಕಾಶವಿದೆ. ಇದೇ ಸಮಸ್ಯೆಗೆ ಮೂಲ ಕಾರಣವಾಗಿದೆ. ಹೆಚ್ಚು ಮಂದಿ ಪ್ರವಾಸಿಗರು ಬಸ್, ಟಿಟಿ ವಾಹನ, ಕಾರುಗಳಲ್ಲಿ ಆಗಮಿಸುತ್ತಾರೆ. ಎಲ್ಲರೂ ಒಂದೇ ಮಾರ್ಗದಲ್ಲಿಶ್ರೀರಂಗಪಟ್ಟಣ ಪ್ರವೇಶ ಮಾಡಬೇಕು. ಸಂಚಾರಿ ನಿಯಮಗಳ ಸೂಕ್ತ ಅಳವಡಿಕೆ ಇಲ್ಲದ ಪರಿಣಾಮ ಕೋಟೆ ರಸ್ತೆಯಲ್ಲಿ ಸಂಚರಿಸಲು ಹೈರಾಣಾಗುವ ಪರಿಸ್ಥಿತಿ ವಾಹನಗಳ ಚಾಲಕರದ್ದು.
from India & World News in Kannada | VK Polls https://ift.tt/fMFpPD4
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...