Karnataka Weather Report - ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಳೆಯಾಗಿದೆ. ಇದರಿಂದ ಎಲ್ಲ ನದಿ, ಕೆರೆ ಕಟ್ಟೆಗಳು ಭರ್ತಿಯಾಗಿವೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಷ್ಟೇ ಅಲ್ಲದೆ ನಗರ ಪ್ರದೇಶದಲ್ಲೂ ಚಳಿ ಹೆಚ್ಚಿದೆ. ಇದರಿಂದ ಜನರು ಬಹುಬೇಗನೆ ಮನೆ ಸೇರುವಂತಾಗಿದೆ. ಸೂರ್ಯೋದಯ ಆದರೂ ಚಳಿಯ ಅನುಭವ ಹೆಚ್ಚಾಗಿದೆ. ಬಾದಾಮಿಯಲ್ಲೂ ಚಳಿ ಹೆಚ್ಚಾಗಿದ್ದು, ಬೆಳಗ್ಗೆ ಎದ್ದು ದಿನನಿತ್ಯಗಳಲ್ಲಿ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದ ಜನರು, ತಡವಾಗಿ ಏಳಲು ಶುರು ಮಾಡಿದ್ದಾರೆ. ಬೆಳಗ್ಗೆ ವಾಕಿಂಗ್ ಹೋಗುವವರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಚಳಿ ಇರುವ ವೇಳೆಗಳಲ್ಲಿ ಜನರ ಓಡಾಟವೂ ಕಡಿಮೆಯಾಗಿದೆ.
from India & World News in Kannada | VK Polls https://ift.tt/SdnK31F
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...