ಶ್ರೀರಂಗಪಟ್ಟಣದಲ್ಲಿ ಮತ್ತೆ ಕೋಮುಸಂಘರ್ಷ ತಾರಕಕ್ಕೇರಿದ್ದು ಬಿಗುವಿನ ವಾತಾವರಣ ಏರ್ಪಟ್ಟಿದೆ. ನ.4ರ ಘಟನೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಯುವಕನಿಗೆ ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಹಿಂದೂ ಪರ ಕಾರ್ಯಕರ್ತರು ವಿವಾದಿತ ಜಾಮಿಯಾ ಮಸೀದಿ ಮುಂದೆ ಶನಿವಾರ ರಾತ್ರೋ ರಾತ್ರಿ ಧರಣಿ ಕೂತಿದ್ದಾರೆ. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಜಾಮೀಯ ಮಸೀದಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
from India & World News in Kannada | VK Polls https://ift.tt/WIBQJKe