ಬಸ್ ಸರಿಯಾಗಿ ನಿಲುಗಡೆ ನೀಡದ್ದರಿಂದ ಶಾಲೆ ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಕಷ್ಟವಾಗುತ್ತಿದ್ದು ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬಳಿ ಅಳಲು ತೋಡಿಕೊಂಡರು. ತಕ್ಷಣವೇ ಪಿಎಸ್ ಐ ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಕರೆ ಮಾಡಿದರು. ಅವರ ಕರೆಗೆ ಸ್ಪಂದಿಸಿದ ಸಾರಿಗೆೆ ಅಧಿಕಾರಿಗಳು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
from India & World News in Kannada | VK Polls https://ift.tt/U7L0WAx