ಮದ್ದೂರು ತಾಲೂಕಿನಲ್ಲಿ ಮಂಗಳವಾರ ಆಯೋಜಿಸಿದ್ದ ಪಂಚರತ್ನ ಯೋಜನೆ ಪೂರ್ವಭಾವಿ ಸಭೆಯಲ್ಲಿ ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ ಹೇಳಿಕೆ. ಡಿ. 21ರಂದು ಬುಧವಾರ ಮಳವಳ್ಳಿ ಮಾರ್ಗದಿಂದ ಭಾರತೀನಗರಕ್ಕೆ ಪಂಚರತ್ನ ಯಾತ್ರೆ ಆಗಮಿಸಲಿದ್ದು, ಮಧ್ಯಾಹ್ನ ತಾಲೂಕಿನ ವಿವಿಧ ಗ್ರಾಮಗಳಲ್ಲಿಸಂಚರಿಸಿ ಪಟ್ಟಣದ ಸರಕಾರಿ ಕ್ರೀಡಾಂಗಣದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಣೆ.
from India & World News in Kannada | VK Polls https://ift.tt/5TFQRBA