ರೈತರಿಗೆ, ಜನಸಾಮಾನ್ಯರಿಗಾಗಿ ಜೆಡಿಎಸ್ ಅಧಿಕಾರಕ್ಕೆ ತರಲು ದಿನದ ಮೂರು ಗಂಟೆ ಮಾತ್ರ ನಿದ್ರೆ ಮಾಡುವೆ: ಎಚ್.ಡಿ.ಕುಮಾರಸ್ವಾಮಿ

ದಿನದ 24 ಗಂಟೆಗಳಲ್ಲಿ 18ರಿಂದ 20 ಗಂಟೆಗಳ ಕಾಲ ರಥಯಾತ್ರೆ ನಡೆಸುತ್ತಿದ್ದೇನೆ. ಕೇವಲ 3 ಗಂಟೆ ಮಾತ್ರ ನಿದ್ರೆ ಮಾಡುತ್ತಿದ್ದೇನೆ. 2 ಬಾರಿ ಹೃದಯ ಚಿಕಿತ್ಸೆಗೆ ಒಳಗಾಗಿದ್ದೇನೆ. ಆದರೂ ಪಂಚರತ್ನ ಯಾತ್ರೆ ಮಾಡುತ್ತಿದ್ದೇನೆ. ರಾಜ್ಯದ ರೈತರು, ಜನರ ಹಿತಕ್ಕಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ.

from India & World News in Kannada | VK Polls https://ift.tt/5aZReNq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...