Karnataka Weather Report - ಮ್ಯಾಂದೊಸ್ ಚಂಡಮಾರುತದ ರೌದ್ರಾವತಾರಕ್ಕೆ ತಮಿಳುನಾಡು ಮತ್ತು ಆಂಧ್ರ ಪ್ರದೇಶ ರಾಜ್ಯಗಳು ತತ್ತರಿಸಿದ್ದು, ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಮ್ಯಾಂದೊಸ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಮೂರು ದಿನ ಮಳೆ ಹಾಗೂ ಕೊರೆಯುವ ಚಳಿ ಕಾಡಲಿದೆ. ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 10 ರಿಂದ ಡಿಸೆಂಬರ್ 14 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹತ್ತು ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ನೀಡಲಾಗಿದೆ.
from India & World News in Kannada | VK Polls https://ift.tt/5eRkHAB