ಸೀಬರ್ಡ್ 2ನೇ ಹಂತದ ಯೋಜನೆ ವಿಸ್ತಾರಗೊಳ್ಳುತ್ತಿದ್ದಂತೆ ಸಮಸ್ಯೆಗಳು ಜಟಿಲಗೊಳ್ಳುತ್ತಿದೆ. ಗುಡ್ಡದ ಅಂಚಿನ ನಿರಾಶ್ರಿತರಲ್ಲಿ ಎತ್ತಂಗಡಿ ಆತಂಕ ಕಾಡುತ್ತಿದೆ. ಬೈತಖೋಲ ಗುಡ್ಡದ ಅಂಚಿನಲ್ಲಿ ನೂರಾರು ಕುಟುಂಬಗಳು ನೆಲೆಸಿವೆ. ಈ ಗುಡ್ಡವೂ ಸೇರಿ 2259 ಎಕರೆ ಅರಣ್ಯ ಪ್ರದೇಶವನ್ನು ನೌಕಾನೆಲೆಗಾಗಿ ರಕ್ಷಣಾ ಇಲಾಖೆಗೆ ನೀಡಲಾಗಿದೆ. ಅದರಲ್ಲಿ 200 ಎಕರೆ ಅರಣ್ಯೇತರ ಉದ್ದೇಶಕ್ಕೆ ಬಳಸಲು ಅನುಮತಿ ಇದೆ. ಗುಡ್ಡದ ಅಂಚಿನಲ್ಲಿ ಜನವಸತಿ ಮುಂದುವರಿದಿತ್ತು. ಈಗ ಸೀಬರ್ಡ್ 2ನೇ ಹಂತದ ಯೋಜನೆಯಲ್ಲಿ ಆ ಗುಡ್ಡವನ್ನು ಅಪಾಯಕಾರಿ ವಿನ್ಯಾಸದಲ್ಲಿ ಕೊರೆದು ರಸ್ತೆ ನಿರ್ಮಿಸಲಾಗುತ್ತಿದೆ.
from India & World News in Kannada | VK Polls https://ift.tt/p12NlCo
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
- 
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
 - 
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
 - 
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
 - 
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
 - 
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...