ರಾಜ್ಯದಲ್ಲಿ 25 ವರ್ಷ ಪೂರೈಸಿದ ಬುದ್ಧಿಮಾಂದ್ಯ ವಿಶೇಷಚೇತನರಿಗೆ ಸರ್ಕಾರ ಪ್ರತ್ಯೇಕ ಯೋಜನೆ ರೂಪಿಸಲಾಗಿದ್ದು, ಸಿದ್ಧತೆ ಅಂತಿಮ ಹಂತದಲ್ಲಿದೆ. ಈವರೆಗೆ 25 ವರ್ಷದವರೆಗೆ ಮಾತ್ರ ಸರಕಾರದಿಂದ ವಸತಿ ಸಹಿತ ಶೈಕ್ಷಣಿಕ ತರಬೇತಿಗೆ ಅವಕಾಶವಿತ್ತು. ಆದರೆ ಇದೇ ಮೊದಲ ಬಾರಿ ಆ ಬಳಿಕವೂ ಔದ್ಯೋಗಿಕ ತರಬೇತಿ ನೀಡುವ ಯೋಜನೆ ಸಿದ್ಧಗೊಳ್ಳುತ್ತಿದೆ. ವರ್ಕ್ಶೆಡ್ ಕಾರ್ಯಕ್ರಮದ ಮೂಲಕ ಕೌಟುಂಬಿಕ ಹೊರೆಗಳು ಇಳಿಕೆಯಾಗಲಿವೆ. ಜತೆಗೆ, ಬುದ್ಧಿಮಾಂದ್ಯರು ಸಹ ಸ್ವಾವಲಂಬನೆಯ ಬದುಕು ನಿರ್ವಹಿಸಲು ಇದರಿಂದ ಸಾಧ್ಯವಾಗಲಿದೆ. ಬುದ್ಧಿಮಾಂದ್ಯರಲ್ಲಿ ಚುರುಕಾಗಿ ತರಬೇತಿ ಪಡೆದು, ಪ್ರಗತಿ ಸಾಧಿಸಿದವರಿಗೆ ಸ್ವತಂತ್ರವಾಗಿ ಉದ್ಯಮ ಆರಂಭಿಸಲು ಲಿಂಕಿಂಗ್ ವ್ಯವಸ್ಥೆಯನ್ನು ಒದಗಿಸಿಕೊಡಲಾಗುತ್ತದೆ.
from India & World News in Kannada | VK Polls https://ift.tt/C9vXYV6
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
- 
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
 - 
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
 - 
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
 - 
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
 - 
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...