ರಾಮನಗರ ಜಿಲ್ಲೆಯ ಗ್ರಾಮೀಣ ಭಾಗ, ಕಾಡಂಚಿನ ಹಳ್ಳಿಗಳಲ್ಲಿ ಜನರು ನಿದ್ದೆಗೆಡುವಂತಾಗಿದೆ. ಚಿರತೆ ಸಂತತಿ ವೃದ್ಧಿಸಿದ್ದು, ಕತ್ತಲು ಕವಿದಂತೆ ಬೀದಿನಾಯಿ, ಕುರಿ, ಮೇಕೆ, ದನಕರುಗಳು ಸೇರಿದಂತೆ ಜಾನುವಾರುಗಳನ್ನು ಹೊತ್ತೊಯ್ಯುತ್ತಿವೆ. ಅರಣ್ಯ ಪ್ರದೇಶದ ಆಸುಪಾಸಿನಲ್ಲಿರುವ ಗ್ರಾಮಗಳಲ್ಲಿ ಚಿರತೆ ಸೇರಿದಂತೆ ವನ್ಯ ಮೃಗಗಳ ಕಾಟ ನಿತ್ಯ ನಿರಂತರವಾಗಿದೆ. ಹಳ್ಳಿಗಾಡಿನ ಬೆಟ್ಟಗುಡ್ಡಗಳು, ತೋಟಗಳಲ್ಲಿನ ಗಿಡಗಳು, ಪೊದೆಗಳಲ್ಲಿ ಅಡಗಿಕೊಳ್ಳುವ ಚಿರತೆಗಳು ರಾತ್ರಿ ಮಾತ್ರವಲ್ಲದೆ ಹಗಲಿನಲ್ಲಿಯೂ ಜನ-ಜಾನುವಾರುಗಳ ಮೇಲೆರಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಮನೆಯ ಹಿತ್ತಲು, ಹೊಲಗಳಲ್ಲಿ ಬಚ್ಚಿಟ್ಟುಕೊಂಡು ಜನರಲ್ಲಿ ಭಯ-ಭೀತಿ ಹುಟ್ಟಿಸಿವೆ.
from India & World News in Kannada | VK Polls https://ift.tt/B9Wy4FA
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...