Chikkaballapur Adiyogi statue: ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದ ಚಿಕ್ಕಬಳ್ಳಾಪುರ ಬಳಿಯ ಆದಿಯೋಗಿ ಮೂರ್ತಿ ವೀಕ್ಷಣೆಗಾಗಿ ಬರುವ ಜನರ ಸಂಖ್ಯೆ ಹೆಚ್ಚಿದೆ. ಅವಲಗುರ್ಕಿ ಗ್ರಾಮ ಪಂಚಾಯಿತಿ ಹೆಸರಿನಲ್ಲಿ ವಾಹನ ಸವಾರರಿಂದ ಶುಲ್ಕ ವಸೂಲಿ ಮಾಡುತ್ತಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಸರಿಯಾದ ರಸ್ತೆ ಇಲ್ಲದಿದ್ದರೂ, ಗ್ರಾಮ ಪಂಚಾಯಿತಿ ಹಣ ವಸೂಲಿಗೆ ಇಳಿದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
from India & World News in Kannada | VK Polls https://ift.tt/Qai4DJU