ಕಳ್ಳ ತಾನು ಕದ್ದ 9 ಲಕ್ಷ ರೂಪಾಯಿಯನ್ನು ಯಾರಿಗೂ ತಿಳಿಯಬಾರದೆಂದು ಮಣ್ಣಿನೊಳಗೆ ಬಚ್ಚಿಟ್ಟಿದ್ದ. ಆ ಹಣ ಅಲ್ಲಿ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜೆಸಿಬಿ ಚಾಲಕನ ಪಾಲಾಯ್ತು. ಇಂತಹದ್ದೊಂದು ಘಟನೆ ಮಂಗಳೂರಿನಿಂದ ವರದಿಯಾಗಿದೆ. ಕಳ್ಳನನ್ನು ಬಂಧಿಸಿದ ಬಳಿಕ ಘಟನೆಯ ಜಾಡು ಹಿಡಿದು ತನಿಖೆ ನಡೆಸಿದ ಪೊಲೀಸರಿಗೆ ಜೆಸಿಬಿ ಚಾಲಕನಿಗೆ ಹಣ ಸಿಕ್ಕಿದ ಸಂಗತಿ ಬೆಳಕಿಗೆ ಬಂತು. ಆದರೆ ಅದಾಗಲೇ ಜೆಸಿಬಿ ಚಾಲಕ ಆ ಹಣದಲ್ಲಿ ಸುಮಾರು ಹಣವನ್ನು ಖರ್ಚು ಮಾಡಿ ಆಗಿದೆ. ಉಳಿದ ಹಣವನ್ನು ಹೊಂದಿಸಿಕೊಡುವಂತೆ ತಿಳಿಸಿ ಪೊಲೀಸರು ಆತನನ್ನು ಕಳುಹಿಸಿಕೊಟ್ಟಿದ್ದಾರೆ.
from India & World News in Kannada | VK Polls https://ift.tt/9x2fNgG
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...