ODI World cup: ಗಂಭೀರ್‌ ರೀತಿ ವಿರಾಟ್‌ಕೊಹ್ಲಿ ಈ ಬಾರಿ ವಿಶ್ವಕಪ್‌ ಗೆದ್ದು ಕೊಡುತ್ತಾರೆಂದ ಶ್ರೀಕಾಂತ್!

Krishnamachari Srikkanth on Virat Kohli: ಭಾರತ ತಂಡ 2011ರ ಬಳಿಕ ಇಲ್ಲಿಯವರೆಗೂ ಒಮ್ಮೆಯೂ ಒಂದೇ ಒಂದು ವಿಶ್ವಕಪ್‌ ಗೆದ್ದಿಲ್ಲ. ಎಂಎಸ್‌ ಧೋನಿ ನಾಯಕತ್ವದಲ್ಲಿ ಕೊನೆಯ ಏಕದಿನ ವಿಶ್ವಕಪ್‌ ಗೆದ್ದಿದ್ದ ಭಾರತ ತಂಡ, ವಿರಾಟ್‌ ಕೊಹ್ಲಿ ಹಾಗೂ ರೋಹಿತ್ ಶರ್ಮಾ ನಾಯಕತ್ವದಲ್ಲಿ ಐಸಿಸಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವಲ್ಲಿ ವಿಫಲವಾಗಿದೆ. ಭಾರತದ ಆತಿಥ್ಯದಲ್ಲಿ ಈ ವರ್ಷದ ಕೊನೆಯಲ್ಲಿ ಏಕದಿನ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಅತ್ಯುತ್ತಮ ಪ್ರದರ್ಶನ ತೋರಲಿದ್ದಾರೆಂದು ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್‌ಭವಿಷ್ಯ ನುಡಿದಿದ್ದಾರೆ.

from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka https://ift.tt/vKsfW62

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...