Panchamasali 2a Reservation-ಅಂತಿಮ ವರದಿ ಪಡೆಯಲು ಒತ್ತಾಯಿಸಿ ಜಯಮೃತ್ಯುಂಜಯಶ್ರೀ ಅನಿರ್ದಿಷ್ಟಾವಧಿ ಧರಣಿ

ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸಲು ಸರಕಾರ ಶೀಘ್ರ ಹಿಂದುಳಿದ ವರ್ಗಗಳ ಆಯೋಗದಿಂದ ಅಂತಿಮ ವರದಿ ಪಡೆಯಲು ಕ್ರಮ ವಹಿಸಬೇಕೆಂದು ಒತ್ತಾಯಿಸಿ ಜಯ ಮೃತ್ಯುಂಜಯ ಶ್ರೀಗಳು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಶನಿವಾರದಿಂದ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆ ಆರಂಭಿಸಿದ್ದಾರೆ. ಈ ವೇಳೇ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಬೆಳಗಾವಿ ಅಧಿವೇಶನದ ವೇಳೆ ಸದನಕ್ಕೆ ಮುತ್ತಿಗೆ ಹಾಕಲು ಸಿದ್ಧವಾಗಿದ್ದಾಗ ಸಿಎಂ ಬೊಮ್ಮಾಯಿ ಅವರು 2 ಎಗೆ ಸೇರಿಸುವುದಾಗಿ ತಮ್ಮ ತಾಯಿ ಮೇಲೆ ಪ್ರಮಾಣ ಮಾಡಿದ್ದರು. ಆದರೆ ಈಗ ಮಾತಿಗೆ ತಪ್ಪುವ ಮೂಲಕ ತಾಯಿಗೆ ದ್ರೋಹ ಬಗೆದಿದ್ದಾರೆ ಎಂದು ಆರೋಪಿಸಿದದರು.

from India & World News in Kannada | VK Polls https://ift.tt/2CGRbYv

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...