ಅನುಕೂಲವುಳ್ಳವರು ನಕಲಿ ಪಡಿತರ ಚೀಟಿಗಳನ್ನು ಪಡೆದು ಅರ್ಹರಿಗೆ ಸಲ್ಲಬೇಕಾದ ಸವಲತ್ತುಗಳನ್ನು ದೋಚುತ್ತಾರೋ ಅದೇ ರೀತಿ ಅಸಂಘಟಿತ ಕಾರ್ಮಿಕರಿಗೆ ನೀಡಲಾಗುವ ಕಾರ್ಮಿಕ ಕಾರ್ಡ್ ಗಳನ್ನು ಉಳ್ಳವರು ಮಾಡಿಸಿಕೊಂಡು ಅಲ್ಲಿಯೂ ಕಾರ್ಮಿಕರಿಗೆ ಸಿಗಬೇಕಾದ ಸವಲತ್ತುಗಳನ್ನು ದೋಚುತ್ತಿರುವುದು ಬೆಳಕಿಗೆ ಬಂದಿದೆ. ಇಂಥವರ ವಿರುದ್ಧ ಮೈಸೂರು ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿದೆ. ಫೆ. 25ರವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದ್ದು, ಬೋಗಸ್ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದುಗೊಳಿಸಲಾಗುತ್ತಿದ್ದು, ನಕಲಿ ಕಾರ್ಡ್ ಉಳ್ಳವರು ತಾವೇ ಕಾರ್ಡ್ ಹಿಂದಿರುಗಿಸಿದರೆ ಶಿಕ್ಷೆಯಿಂದ ವಿನಾಯ್ತಿ ನೀಡುವುದಾಗಿ ಸೂಚಿಸಲಾಗಿದೆ.
from India & World News in Kannada | VK Polls https://ift.tt/RftKJye
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...