ದಾವಣಗೆರೆಯಲ್ಲಿ ಪ್ರತ್ಯೇಕ ಹಾಲು ಒಕ್ಕೂಟದ ಕನಸು ಕಳೆದ ಕೆಲ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು ಈ ಬಗ್ಗೆ ಮಾತನಾಡುಬೇಕಾದ ಹಾಲಿ ನಿರ್ದೇಶಕರು, ಸಂಸದರು, ಶಾಸಕರು ಚಕಾರ ಎತ್ತುತ್ತಿಲ್ಲ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಮುಖ್ಯಮಂತ್ರಿ ಪ್ರತ್ಯೇಕ ಹಾಲು ಒಕ್ಕೂಟದ ಘೋಷಣೆ ಮಾಡಿದ್ದರೂ ನಂತರ ಅದು ಮುಂದಿನ ಹಂತಕ್ಕೆ ಪ್ರವೇಶಿಸಲೇ ಇಲ್ಲ. ಈ ಬಾರಿಯ ಬಜೆಟ್ ನಲ್ಲಿ ಅಂತೂ ಇದರ ಬಗ್ಗೆ ಪ್ರಸ್ತಾಪವೇ ಇರಲಿಲ್ಲ. ಕಳೆದ 8 ವರ್ಷಗಳಿಂದಲೂ ಇದೇ ನಡೆಯುತ್ತಿದೆ.
from India & World News in Kannada | VK Polls https://ift.tt/nZM3odr