Burial grounds in villages of Karnataka: ನಾಗರಿಕ ಸಮಾಜದಲ್ಲಿ ಹುಟ್ಟಿನಷ್ಟೇ ಮಹತ್ವ ಸಾವಿಗೂ ಇದೆ. ಮೃತ ಶರೀರದ ಅಂತ್ಯ ಕ್ರಿಯೆಯನ್ನು ಆಯಾ ಸಂಪ್ರದಾಯ ಹಾಗೂ ರೂಢಿಯ ಅನುಸಾರ ನೆರವೇರಿಸಲಾಗುತ್ತದೆ. ಆದರೆ, ಅಂತ್ಯಕ್ರಿಯೆ ನಡೆಸಲು ನಿಗದಿತ ಸ್ಥಳದ ಅವಶ್ಯಕತೆ ಇದೆ. ಇಂದಿಗೂ ಕರ್ನಾಟಕದ ಎಷ್ಟೋ ಗ್ರಾಮಗಳಲ್ಲಿ ಸಮಾಧಿ ಸ್ಥಳವಿಲ್ಲ. ಇದರ ಬಗ್ಗೆ ಕರ್ನಾಟಕ ಹೈಕೋರ್ಟ್ ಈ ಹಿಂದೆಯೇ ರಾಜ್ಯ ಸರಕಾರಕ್ಕೆ ಸೂಕ್ತ ಸ್ಥಳ ಒದಗಿಸುವಂತೆ ಆದೇಶಿಸಿದೆ. ಆದರೆ, ಅದರ ಪಾಲನೆ ಇಂದಿಗೂ ಪೂರ್ಣಗೊಂಡಿಲ್ಲ. ಇದರ ಬಗ್ಗೆ ಹೈಕೋರ್ಟ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/vmKwQ50
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...