Wildfire near Charmadi Ghat: ಬೇಸಿಗೆಯ ಬಿಸಿ ಹೆಚ್ಚುತ್ತಿದ್ದು, ಕಾಡಿನಲ್ಲಿ ಒಣಗಿದ ಮರಗಳು, ಹುಲ್ಲುಗಾವಲು ಸಣ್ಣ ಕಿಡಿ ತಾಗಿದರೂ ಹೊತ್ತಿ ಉರಿಯುವಷ್ಟು ಒಣಗಿರುತ್ತವೆ. ಅತಿಯಾದ ತಾಪಮಾನ, ಘರ್ಷಣೆಯಿಂದಾಗಿ ಕಾಡಿನಲ್ಲಿ ಉಂಟಾಗುವ ಕಿಚ್ಚು ಅರಣ್ಯವನ್ನೆಲ್ಲ ವ್ಯಾಪಿಸುವುದು ಸಹಜ. ಆದರೆ, ಚಾರ್ಮಾಡಿ ಘಾಟಿ ಭಾಗದಲ್ಲಿ ಕಿಡಿಗೇಡಿಗಳು ಹಚ್ಚಿರುವ ಬೆಂಕಿಗೆ ಕಾಡಿನ ಭಾಗ ಹೊತ್ತಿ ಉರುತ್ತಿದೆ. ಅಲ್ಲಿನ ಪ್ರಾಣಿ ಮತ್ತು ಪಕ್ಷಿಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ವಾಹನಗಳು ಸಂಚರಿಸಲು ಸಾಧ್ಯವಾಗದ ಎತ್ತರ ಪ್ರದೇಶವಾಗಿರುವುದರಿಂದ ಬೆಂಕಿ ನಂದಿಸುವುದು ಸವಾಲಿನ ಕೆಲಸವಾಗಿದೆ.
from India & World News in Kannada | VK Polls https://ift.tt/H0G71o9
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...