ಚುಂಚನಕಟ್ಟೆ ಒಂದು ಪ್ರಸಿದ್ಧವಾದ ತೀರ್ಥ ಕ್ಷೇತ್ರ. ತ್ರೇತಾಯುಗದಲ್ಲಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವಾಲಯ ಹಾಗೂ ಕಾವೇರಿ ನದಿಯ ಧನುಷ್ಕೋಟಿ ಜಲಪಾತವಿದೆ. ಇಲ್ಲಿ ಭಕ್ತಾದಿಗಳ ಸಂರಕ್ಷಣೆಗಾಗಿ ನದಿಗೆ ಹೋಗುವ ಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದಾಗಿ, ದೇಗುಲದಲ್ಲಿ ದೇವರ ಶುದ್ಧೀಕರಣಕ್ಕಾಗಿ ಬೇಕಾದ ನೀರೂ ಲಭ್ಯವಿರದಂತಾಗಿದೆ. ಅಷ್ಟೇ ಅಲ್ಲ, ಇಲ್ಲಿಗೆ ಬರುವ ಭಕ್ತಾದಿಗಳು ನದಿಯಲ್ಲಿ ಪವಿತ್ರ ಸ್ನಾನ ಮಾಡಲು, ನದಿಪಾತ್ರದಲ್ಲಿ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲು ಜಾಗವಿಲ್ಲದಂತಾಗಿದೆ.
from India & World News in Kannada | VK Polls https://ift.tt/bJ5NDKs
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...