Australia-India Education Qualification Recognition Mechanism: ಆಸ್ಟ್ರೇಲಿಯಾ ಪ್ರಧಾನಿ ಆಂಟೊನಿ ಅಲ್ಬನೀಸ್ ಗಾಂಧಿನಗರದಲ್ಲಿ ಹೋಳಿ ಆಚರಣೆಯಲ್ಲಿ ಭಾಗಿಯಾದವರು. ಹೂವು ಮತ್ತು ಬಣ್ಣಗಳ ಹೋಳಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಅದಕ್ಕೂ ಮುನ್ನ ಸಾಬರಮತಿ ಆಶ್ರಮದಲ್ಲಿ ಸುಮಾರು ಇಪ್ಪತ್ತು ನಿಮಿಷ ಕಳೆದರು. ಗಾಂಧೀಜಿ ಅವರು ಇದ್ದ ಸ್ಥಳದ ಮಹತ್ವವನ್ನು ತಿಳಿದುಕೊಂಡರು ಚರಕದ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದರು. ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಶೈಕ್ಷಣಿಕ ಒಪ್ಪಂದದ ಬಗ್ಗೆ ಘೋಷಿಸಿದರು.
from India & World News in Kannada | VK Polls https://ift.tt/B7k2oaV
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...