DK Shivakumar Promises: ಅಧಿಕಾರದಲ್ಲಿದ್ದ ಬಿಜೆಪಿ, ಜೆಡಿಎಸ್ ಕೊಡಲು ಸಾಧ್ಯವಾಗದೇ ಇರುವ ಯೋಜನೆಗಳನ್ನು ಕಾಂಗ್ರೆಸ್ ಘೋಷಿಸಿದೆ. ಇವೆಲ್ಲವನ್ನು ಅಧಿಕಾರಕ್ಕೆ ಬಂದಾಗ ಈಡೇರಿಸಲಾಗುವುದು. ಇಲ್ಲವಾದಲ್ಲಿ ಮುಂದೆ ಎಂದೂ ಮತ ಕೇಳಲಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದ್ದಾರೆ.
from India & World News in Kannada | VK Polls https://ift.tt/q2fw8PR