ಕಾಂಗ್ರೆಸ್‌ ಅವಧಿಯಲ್ಲೇ ರಾಜ್ಯಕ್ಕೆ ಅಮುಲ್‌ ಪ್ರವೇಶ, ಚುನಾವಣೆ ಹಿನ್ನೆಲೆಯಲ್ಲಿ ವಿವಾದ: ನಿರ್ಮಲಾ ಸೀತಾರಾಮನ್ ಆರೋಪ

ಅಮುಲ್ ಮತ್ತು ನಂದಿನಿ ವಿವಾದದ ಕುರಿತಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಚುನಾವಣೆಯಲ್ಲಿ ಲಾಭ ಪಡೆದುಕೊಳ್ಳುವ ಸಲುವಾಗಿ ಕಾಂಗ್ರೆಸ್ ಈ ವಿಚಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೇ ಅಮೂಲ್ ಇಲ್ಲಿನ ಮಾರುಕಟ್ಟೆ ಪ್ರವೇಶಿಸಿತ್ತು.ಆಗ ಮುಖ್ಯಮಂತ್ರಿಯಾಗಿದ್ದವರೇ ಈಗ ಪ್ರಶ್ನಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರ ಹೆಸರು ಹೇಳದೆ ಪರೋಕ್ಷವಾಗಿ ಕುಟುಕಿದರು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/8igZ0XD

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...