ಮಂಗಳವಾರದಂದು ರಾಜ್ಯಾದ್ಯಂತ ಎಲ್ಲ ಮಸ್ಟರಿಂಗ್ ಕೇಂದ್ರಗಳಿಂದ ಚುನಾವಣಾ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿ ಬುಧವಾರದಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ಬೂತ್ ಗಳಲ್ಲಿ ಸಕಲ ಸಿದ್ಧತೆಗಳನ್ನು ನಡೆಸಿದರು. ಹುಬ್ಬಳ್ಳಿಯಲ್ಲಿ ಮಳೆ ಮಸ್ಟರಿಂಗ್ ಕಾರ್ಯಕ್ಕೆ ಅಡ್ಡಿಪಡಿಸಿತು. ಉಳಿದಂತೆ ಎಲ್ಲೆಡೆ ಸುಗಮವಾಗಿ ಕಾರ್ಯಗಳು ನಡೆದವು.ರಾಷ್ಟ್ರೀಯ ಸುದ್ದಿಗಳಲ್ಲಿ ಮಂಗಳವಾರ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟಿ ವಿಚಾರಣೆ ಮುಂದೂಡಿತು. ರಾಜಸ್ಥಾನದ ಕಾಂಗ್ರೆಸ್ ಯುವನಾಯಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ವ್ಯಂಗ್ಯವಾಡಿದ್ದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಕುನಾ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವಿಗೀಡಾಗುವುದರೊಂದಿಗೆ ಒಟ್ಟು ಮೃತಪಟ್ಟ ಚೀತಾಗಳ ಸಂಖ್ಯೆ 3ಕ್ಕೇರಿತು. ಇನ್ನು ಮಧ್ಯಪ್ರದೇಶದಲ್ಲಿ ಸೇತುವೆ ಮೇಲಿಂದ ಬಸ್ ಕೆಳಗುರುಳಿ 22 ಮಂದಿ ಮೃತಪಟ್ಟಿದ್ದು ಇಡೀ ದಿನದ ಕರಾಳ ಘಟನೆಯಾಗಿ ಕಾಡಿತು. ಎಲ್ಲಕ್ಕಿಂತಲೂ ಮುಖ್ಯವಾಗಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಅವರು ಇಸ್ಲಾಮಾಬಾದ್ ಹೈಕೋರ್ಟ್ ಹೊರಗೆ ಬಂಧಿಸಲ್ಪಟ್ಟದ್ದು ವಿಶ್ವಮಟ್ಟದಲ್ಲಿ ಗಮನ ಸೆಳೆಯಿತು.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/4PJ3mEx
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...