ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಎಡದಂಡೆ ಕಾಲುವೆ ಮೂಲಕ ಇಂಡಿ ಶಾಖಾ ಕಾಲುವೆ, ಜೇವರ್ಗಿ ಶಾಖಾ ಕಾಲುವೆ ಹಾಗೂ ಶಹಾಪುರ ಶಾಖಾ ಕಾಲುವೆಗಳಿಗೆ ಮೇ 1ರಿಂದ 10ರವರೆಗೆ ಒಟ್ಟು 2 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/SAPi1ut