ಹೊಸದಿಲ್ಲಿ: ಪ್ರಸ್ತುತ ಸಾಗುತ್ತಿರುವ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ನಿರ್ಣಾಯಕ ಘಟ್ಟ ತಲುಪಿದ್ದು, ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯುವ ಸಲುವಾಗಿ 7 ತಂಡಗಳಿಂದ ಕಠಿಣ ಪೈಪೋಟಿ ನಡೆಯುತ್ತಿದೆ. ಅಂದ ಹಾಗೆ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ಈಗಾಗಲೇ ಐಪಿಎಲ್ ಪ್ಲೇಆಫ್ಗೆ ಅಧಿಕೃತವಾಗಿ ಅರ್ಹತೆ ಪಡೆದಿದೆ.ಇನ್ನುಳಿದ ಮೂರು ಸ್ಥಾನಗಳಿಗೆ ಅರ್ಹತೆ ಪಡೆಯಲು ಚೆನ್ನೈ ಸೂಪರ್ ಕಿಂಗ್ಸ್, ಲಖನೌ ಸೂಪರ್ ಜಯಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಪೈಪೋಟಿ ಶುರುವಾಗಿದೆ. ಈ ನಾಲ್ಕೂ ತಂಡಗಳ ಪೈಕಿ ಮೂರು ತಂಡಗಳು ಅರ್ಹತೆ ಪಡೆಯಬಹುದು. ಈ ಹಿನ್ನೆಲೆಯಲ್ಲಿ ಮುಂದಿನ ಪಂದ್ಯಗಳು ಸಾಕಷ್ಟು ಕುತೂಹಲವನ್ನು ಕೆರಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯಲು ಅತ್ಯುತ್ತಮ ಅವಕಾಶವಿದೆ. ಹಾಗಾಗಿ ತನ್ನ ಕೊನೆಯ ಎರಡೂ ಪಂದ್ಯಗಳು ಆರ್ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ಗುರುವಾರ ಸನ್ರೈಸರ್ಸ್ ಹೈದರಾಬಾದ್ ವಿರುದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣಸಲಿದೆ. ಆರ್ಸಿಬಿಗೆ ಐಪಿಎಲ್ ಪ್ಲೇಆಫ್ಗೆ ಅರ್ಹತೆ ಪಡೆಯಲು ಇನ್ನೂ ಎರಡು ಅವಕಾಶವಿದೆ. ಅಂದ ಹಾಗೆ ಆರ್ಸಿಬಿ ಸೇರಿದಂತೆ ಇನ್ನುಳಿದ ತಂಡಗಳ ಪ್ಲೇಆಫ್ ಲೆಕ್ಕಾಚಾರ ಇಲ್ಲಿ ವಿವರಿಸಲಾಗಿದೆ.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/Tqlr1YD
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...