ಬೆಂಗಳೂರು : ಬಜರಂಗದಳ ಬ್ಯಾನ್ಗೆ ಮುಂದಾಗಿರುವ ಕಾಂಗ್ರೆಸ್ನ ನಡೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯಾದ್ಯಂತ ಬಜರಂಗದಳ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳು ಹಾಗೂ ಹನುಮಾನ್ ಭಕ್ತರುಗಳು ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಿದರು. ಇತ್ತೀಚೆಗೆ ಹನುಮಾನ್ ಚಾಲೀಸಾ ಹೇಳೋಕೆ ಬರೋದಿಲ್ಲ ಎಂದು ಹೇಳಿದ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿಕೆಯನ್ನ ಭಜರಂಗದಳ ಹಾಗೂ ಬಿಜೆಪಿ ಮುಖಂಡರು ಸವಾಲಾಗಿ ಸ್ವೀಕರಿಸಿದ್ದರು. ಈ ಹಿನ್ನೆಲೆ ಸಂಜೆ 6 ರಿಂದ 10 ಗಂಟೆಯವರೆಗೂ ಹಲವೆಡೆ ಹನುಮಾನ್ ಚಾಲೀಸ ಪಠಿಸಿ ಸುರ್ಜೆವಾಲ ಹಾಗೂ ಬಜರಂಗದಳ ಬ್ಯಾನ್ ಮಾಡಲು ಚಿಂತನೆ ನಡೆಸಿದರುವ ಕಾಂಗ್ರೆಸ್ ನಡೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Xyg217O
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ತೆರಿಗೆ ಹಣವನ್ನು ಸರಕಾರಿ ಖಜಾನೆಗೆ ಜಮೆ ಮಾಡದೆಯೇ ಕಾರುಗಳನ್ನು ನೋಂದಣಿ ಮಾಡಿ ಅಕ್ರಮವೆಸಗಿರುವ ಕುರಿತು ‘ವಿಜಯ ಕರ್ನಾಟಕ’ವು 2021ರ ಡಿ. 14ರಂದು 'ನಕಲಿ ನೋಂದಣಿ, ತೆ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...