ಬೆಂಗಳೂರು: ರಾಜ್ಯದ ಬಹುಸಂಖ್ಯಾತ ಜನಸಮುದಾಯವನ್ನು ತಲುಪುವ 'ಗ್ಯಾರಂಟಿ' ಯೋಜನೆಗಳ ಅನುಷ್ಠಾನದ ಮೂಲಕ ರಾಜ್ಯ ಸರಕಾರ ಶತ ದಿನಗಳ ಸಂಭ್ರಮಕ್ಕೆ ಕಾಲಿಟ್ಟಿದೆ.ಬೆಲೆ ಏರಿಕೆ ಹೊಡೆತದಿಂದ ಆರ್ಥಿಕ ಒತ್ತಡಕ್ಕೆ ಸಿಲುಕಿದ್ದ ಜನಸಾಮಾನ್ಯರ ದುಗುಡ, ದುಮ್ಮಾನಗಳಿಗೆ ಸ್ಪಂದನೆಯ ಭರವಸೆ ತುಂಬಿರುವ ಗ್ಯಾರಂಟಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಶೇಷವಾಗಿ 'ಶಕ್ತಿ' ಯೋಜನೆಯಿಂದ ಖುಷಿಯಾಗಿರುವ ಮಹಿಳಾ ಸಮುದಾಯ ಇದೀಗ, 'ಗೃಹ ಲಕ್ಷ್ಮಿ' ಯನ್ನು ಎದುರು ನೋಡುತ್ತಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/Rb2Ee6N
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...