ಮಧ್ಯ ಕರ್ನಾಟಕ ಜಿಲ್ಲೆಗಳಲ್ಲಿ ಮುಗಿಲು ಸೇರಿದ ಮಳೆ, ಬಾಡುತ್ತಿದೆ ಬೆಳೆ! ಬೇಸಿಗೆಯಂತೆ ಬಿಸಿಲು ಉರಿಯುತ್ತಿದೆ

No Rain In Central Karnataka: ಮಧ್ಯಕರ್ನಾಟಕದ ಜಿಲ್ಲೆಗಳಲ್ಲಿ ಕಳೆದ ಎರಡು ವಾರದಿಂದ ಮಳೆ ಕೈಕೊಟ್ಟಿದೆ. ಜುಲೈ ಕೊನೆಯ ಎರಡು ವಾರ ಅಬ್ಬರಿಸಿದ್ದ ಮಳೆಯು ಅತಿವೃಷ್ಟಿ ಸಮಸ್ಯೆ ಉಂಟು ಮಾಡಿತ್ತು. ಸದ್ಯ ಮಳೆ ಮಾಯವಾಗಿ ಅನಾವೃಷ್ಟಿ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/sQNvaBO

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...