Matheesha Pathirana on MS Dhoni's Success: ಭಾರತ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಹಾಲಿ ನಾಯಕ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಬಗ್ಗೆ ಸಹ ಆಟಗಾರ ಹಾಗೂ ಶ್ರೀಲಂಕಾ ಯುವ ವೇಗಿ ಮತೀಶ ಪತಿರಣ ಮಹತ್ವದ ಹೇಳಿಕೆ ನೀಡಿದ್ದಾರೆ. ಎಂಎಸ್ ಧೋನಿ ನಾಯಕನಾಗಿ ಯಶಸ್ವಿಯಾಗಲು ಅವರಲ್ಲಿನ ವಿನಮ್ರತೆ ಪ್ರಮುಖ ಕಾರಣ ಎಂದು ಸಿಎಸ್ಕೆ ವೇಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ 2023ರ ಐಪಿಎಲ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಅಡಿಯಲ್ಲಿ ಮತೀಶ ಪತಿರಣ ಆಡಿದ್ದರು.
from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/96x2QNm
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರದಿಂದ ಆರಂಭವಾದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೊದಲನೇ ದಿನ ಅನುಪಸ್ಥಿತಿಯಲ್ಲಿ ನಾಯಕತ್...