ಮೈಸೂರು ನಗರದಲ್ಲಿ ಸದ್ಯದಲ್ಲೇ ದಸರಾ ಕ್ರೀಡಾಕೂಟ ಶುರುವಾಗಲಿದೆ. ಆದರೆ, ಮೈಸೂರು ನಗರ ಕ್ರೀಡಾಂಗಣಗಳಲ್ಲಿ ಅಷ್ಟಾಗಿ ಮೂಲಸೌಕರ್ಯಗಳಿಲ್ಲ. ಸಾಲದ್ದಕ್ಕೆ, ಕ್ರೀಡಾಂಗಣದ ಪರಿಸ್ಥಿತಿಯೂ ದುಃಸ್ಥಿತಿಯಲ್ಲಿದೆ. ದಸರಾ ಸನ್ನಿಹಿತವಾಗುತ್ತಿದ್ದರೂ, ಮೈಸೂರು ವಿವಿ ಕ್ರೀಡಾಂಗಣ, ಚಾಮುಂಡಿ ವಿಹಾರ ಒಳಾಂಗಣ, ಹೊರಾಂಗಣ ಮೈದಾನಗಳನ್ನು ದಸರಾ ಕ್ರೀಡಾಕೂಟಕ್ಕೆ ಸಜ್ಜುಗೊಳಿಸುವ ಕಾರ್ಯ ಇನ್ನೂ ಆರಂಭವಾಗಿಲ್ಲ. ಕೆಲವು ತಿಂಗಳುಗಳಿಂದ ದುಃಸ್ಥಿತಿಯಲ್ಲಿರುವ ಕ್ರೀಡಾಂಗಣಗಳಿಗೆ ಈ ಬಾರಿಯ ದಸರಾ ಕ್ರೀಡಾಕೂಟದ ನೆಪದಲ್ಲಾದರೂ ಪುನರುಜ್ಜೀವನ ಸಿಗಬೇಕಿದೆ.
from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/K2Xrflu
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಬೆಂಗಳೂರು: ಇಡೀ ಜಗತ್ತಿಗೆ ಮಾರಕವಾಗಿದ್ದ ಕೊರೊನಾ ಎಂಬ ವೈರಸ್ನ ಅಂತ್ಯಕ್ಕೆ ಕೌಂಟ್ಡೌನ್ ಶುರುವಾಗಿದೆ. ಕೊರೊನಾ ಸಂಹರಿಸಲು ಕೊರೊನಾ ಲಸಿಕೆಗಳು ಈಗಾಗಲೇ ಲಗ್ಗೆ ಇಟ್ಟ...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...