​Asia Cup: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಕಾಟ!​

Asia Cup: ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಕಾಟ!

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/D49lrsJ

​ಏಕದಿನ ವಿಶ್ವಕಪ್‌ಗೆ ಭಾರತ ಬಲಿಷ್ಠ ಪ್ಲೇಯಿಂಗ್‌ XI​

ಏಕದಿನ ವಿಶ್ವಕಪ್‌ಗೆ ಭಾರತ ಬಲಿಷ್ಠ ಪ್ಲೇಯಿಂಗ್‌ XI

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/1Bx6cgN

PAK vs BAN: ಹ್ಯಾರಿಸ್‌ ರೌಫ್‌ ಬಿರುಗಾಳಿ ಬೌಲಿಂಗ್‌ಗೆ ಬಾಂಗ್ಲಾ ತತ್ತರ, ಪಾಕ್‌ಗೆ ಭರ್ಜರಿ ಜಯ!

Pakistan vs Bangladesh Match Highlights: ಪಾಕಿಸ್ತಾನ ವೇಗಿ ಹ್ಯಾರಿಸ್‌ ರೌಫ್‌ (19ಕ್ಕೆ 4) ಬಿರುಗಾಳಿ ಬೌಲಿಂಗ್ ಎದುರು ಬಾಂಗ್ಲಾದೇಶ ತಂಡ ಏಷ್ಯಾ ಕಪ್‌ ಸೂಪರ್‌ 4ರ ಹಂತದ ಪಂದ್ಯದಲ್ಲಿ ಕೇವಲ 193 ರನ್‌ಗಳಿಗೆ ಆಲ್‌ಔಟ್‌ ಆಯಿತು. ಬಳಿಕ ಗುರಿ ಹಿಂಬಾಲಿಸಿದ ಪಾಕಿಸ್ತಾನ ತಂಡ, ಮೊಹಮ್ಮದ್‌ ರಿಝ್ವಾನ್‌ (63*) ಹಾಗೂ ಇಮಾಮ್‌ ಉಲ್‌ ಹಕ್‌ (78) ಅವರ ಅರ್ಧಶತಕಗಳ ಬಲದಿಂದ 39.3 ಓವರ್‌ಗಳಿಗೆ 194 ರನ್‌ ಗಳಿಸಿ 7 ವಿಕೆಟ್‌ ಭರ್ಜರಿ ಗೆಲುವು ಪಡೆಯಿತು.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/bqIhefw

ಏಕದಿನ ವಿಶ್ವಕಪ್‌ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಂಡ ಐವರು ಸ್ಟಾರ್‌ ಆಟಗಾರರು!

7 big players to miss out from India: ಮುಂಬರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ 15 ಸದಸ್ಯರ ಭಾರತ ತಂಡವನ್ನು ಮಂಗಳವಾರ ಬಿಸಿಸಿಐ ಪ್ರಕಟಿಸಿತ್ತು. ಪ್ರಸ್ತುತ ಏಷ್ಯಾ ಕಪ್‌ ಆಡುತ್ತಿರುವ ಇಬ್ಬರು ಆಟಗಾರರನ್ನು ಹೊರತುಪಡಿಸಿ ಇನ್ನುಳಿದ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಆದರೆ, ಶಿಖರ್‌ ಧವನ್‌, ಆರ್‌ ಅಶ್ವಿನ್‌ ಸೇರಿದಂತೆ ಪ್ರಮುಖ 7 ಮಂದಿ ಆಟಗಾರರನ್ನು ಏಕದಿನ ವಿಶ್ವಕಪ್‌ ಟೂರ್ನಿಯಿಂದ ಕೈ ಬಿಡಲಾಗಿದೆ. ಈ ಎಲ್ಲಾ ಆಟಗಾರರ ಬಗ್ಗೆ ಸಂಪೂರ್ಣ ವಿವರಣೆಯನ್ನು ಇಲ್ಲಿ ನೀಡಲಾಗಿದೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/R2leX6y

​IND vs NEP: ಸೂಪರ್‌-4ರ ಹಂತಕ್ಕೆ ಭಾರತ ತಂಡ!

IND vs NEP: ಸೂಪರ್‌-4ರ ಹಂತಕ್ಕೆ ಭಾರತ ತಂಡ!

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/8zXveVd

ENG vs NZ - ಫಿನ್ ಆಲೆನ್ ಅಬ್ಬರ, ಇಂಗ್ಲೆಂಡ್‌ಗೆ ತಿರುಗೇಟು ನೀಡಿದ ನ್ಯೂಜಿಲೆಂಡ್!

England vs New Zealand 3rd T20I Highlights: ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಫಿನ್ ಆಲೆನ್ ಮತ್ತು ಗ್ಲೆನ್‌ ಫಿಲಿಪ್ಸ್‌ ಅವರ ಅರ್ಧಶತಕಗಳ ಬಲದಿಂದ ನ್ಯೂಜಿಲೆಂಡ್‌ ತಂಡ ಆತಿಥೇಯ ಇಂಗ್ಲೆಂಡ್‌ ಎದುರು 74 ರನ್‌ಗಳ ಜಯ ದಾಖಲಿಸಿದೆ. ಈ ಮೂಲಕ 4 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಕಿವೀಸ್‌ ಬಳಗ ಕಮ್‌ಬ್ಯಾಕ್‌ ಮಾಡಿದೆ. ಸರಣಿಯ ಮೊದಲ ಎರಡೂ ಪಂದ್ಯಗಳನ್ನು ಗೆದ್ದ ಜೋಸ್‌ ಬಟ್ಲರ್‌ ಸಾರಥ್ಯದ ಇಂಗ್ಲೆಂಡ್‌ ತಂಡ ಮೂರನೇ ಪಂದ್ಯದಲ್ಲಿ ಸರಣಿ ಜಯದ ಕನಸು ಕಂಡಿತ್ತು. ಆದರೆ, ಕಿವೀಸ್‌ ಅದ್ಭುತವಾಗಿ ಕಮ್‌ಬ್ಯಾಕ್‌ ಮಾಡಿದೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/yU0a6rd

ಕೆಎಲ್ ರಾಹುಲ್‌ಗಾಗಿ 11ರ ಬಳಗ ತೊರೆಯಬೇಕಾದ ಆಟಗಾರನ ಹೆಸರಿಸಿದ ಸುನೀಲ್ ಗವಾಸ್ಕರ್!

Sunil Gavaskar on Shreyas Iyer: ಏಷ್ಯಾನ್ ಕ್ರಿಕೆಟ್ ಕೌನ್ಸಿಲ್‌ (ಎ‌ಸಿಸಿ) ಆಯೋಜನೆಯ ಪ್ರತಿಷ್ಠಿತ ಏಷ್ಯಾ ಕಪ್ ಟೂರ್ನಿಯ ಆರಂಭಿಕ 2 ಪಂದ್ಯಗಳಿಂದ ಫಿಟ್ನೆಸ್ ಸಮಸ್ಯೆ ಹೊಂದಿದ್ದ ಕನ್ನಡಿಗ ಕೆಎಲ್ ರಾಹುಲ್, ಸೂಪರ್ 4 ಪಂದ್ಯಗಳಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇಶಾನ್ ಕಿಶನ್ ಸ್ಥಾನ ಕಳೆದುಕೊಳ್ಳುವ ಅಪಾಯವಿದೆ. ಆದರೆ ಮಾಜಿ ನಾಯಕ ಸುನೀಲ್ ಗವಾಸ್ಕರ್, ಪಾಕ್ ವಿರುದ್ಧದ ಪಂದ್ಯದಲ್ಲಿ 82 ರನ್ ಗಳಿಸಿರುವ ಯುವ ವಿಕೆಟ್ ಕೀಪರ್ ಬದಲಿಗೆ ಶ್ರೇಯಸ್ ಅಯ್ಯರ್ ಅವರು ರಾಹುಲ್ ಗೆ ಸ್ಥಾನ ಕಲ್ಪಿಸಿ ಕೊಡಬೇಕೆಂಬ ಸಲಹೆ ನೀಡಿದ್ದಾರೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/YuZBtol

IND vs PAK ಪಂದ್ಯದ ಪ್ರಮುಖ ಅಂಶಗಳು!

​​IND vs PAK ಪಂದ್ಯದ ಪ್ರಮುಖ ಅಂಶಗಳು! ​​​IND vs PAK ಪಂದ್ಯದ ಪ್ರಮುಖ ಅಂಶಗಳು! ​

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/JldGB0U

Asia Cup: ಆಝಮ್‌-ಇಫ್ತಿಖಾರ್‌ ಸ್ಪೋಟಕ ಬ್ಯಾಟಿಂಗ್‌ಗೆ ಬೆಚ್ಚಿದ ನೇಪಾಳ, ಪಾಕ್‌ ಶುಭಾರಂಭ!

PAK vs NEP Match Highlights: ಬಾಬರ್‌ ಅಝಮ್‌ (151 ರನ್‌ಗಳು) ಹಾಗೂ ಇಫ್ತಿಖಾರ್‌ ಅಹ್ಮದ್‌(107*) ಅವರ ಸ್ಪೋಟಕ ಶತಕಗಳ ಬಲದಿಂದ ಪಾಕಿಸ್ತಾನ ತಂಡ 2023ರ ಏಷ್ಯಾ ಕಪ್ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ 238 ರನ್‌ಗಳಿಂದ ಭರ್ಜರಿ ಗೆಲುವು ಪಡೆದಿದೆ. ಆ ಮೂಲಕ ಬಾಬರ್‌ ಆಝಮ್‌ ನಾಯಕತ್ವದ ಪಾಕಿಸ್ತಾನ ತಂಡ ಏಷ್ಯಾ ಕಪ್‌ ಟೂರ್ನಿಯಲ್ಲಿ ಶುಭಾರಂಭ ಕಂಡಿದೆ. 131 ಎಸೆತಗಳಲ್ಲಿ 4 ಸಿಕ್ಸರ್‌ ಹಾಗೂ 14 ಬೌಂಡರಿಗಳೊಂದಿಗೆ 151 ರನ್‌ಗಳನ್ನು ಸಿಡಿಸಿದ ಬಾಬರ್‌ ಆಝಮ್‌ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/ZlBvtKE

ಪಾಕ್‌ ವಿರುದ್ಧದ ಏಷ್ಯಾ ಕಪ್‌ ಕದನದ ಬಳಿಕ ಭಾರತದ ವಿಶ್ವಕಪ್ ತಂಡ ಪ್ರಕಟಿಸಲಿರುವ ಬಿಸಿಸಿಐ!

India Team For ICC World Cup 2023: ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿ ಸಂಪೂರ್ಣವಾಗಿ ಭಾರತದ ಆತಿಥ್ಯದಲ್ಲಿ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ನಡೆಯಲಿದೆ. 2023ರ ಸಾಲಿನ ಬಹುನಿರೀಕ್ಷಿತ ಟೂರ್ನಿಯು ಅಕ್ಟೋಬರ್‌ 5ರಿಂದ ನವೆಂಬರ್‌ 19ರವರೆಗೆ ನಡೆಯಲಿದ್ದು, ಈ ಸಲುವಾಗಿ ಭಾರತ ತಂಡವನ್ನು ಸೆಪ್ಟೆಂಬರ್‌ 3ರಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಪ್ರಕಟ ಮಾಡಲಿದೆ ಎಂದು ಇತ್ತೀಚಿನ ವರದಿಗಳು ಹೇಳಿವೆ. ಅಂದಹಾಗೆ ಸೆಪ್ಟೆಂಬರ್‌ 2 ರಂದು ಭಾರತ ತಂಡ ಪಾಕ್‌ ಎದುರು ಏಷ್ಯಾ ಕಪ್‌ ಪಂದ್ಯದಲ್ಲಿ ಪೈಪೋಟಿ ನಡೆಸಲಿದೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/ZS0WQFa

ಗೋಲ್ಡನ್‌ ಬಾಯ್ ನೀರಜ್ ಚೋಪ್ರಾ!

ಗೋಲ್ಡನ್‌ ಬಾಯ್ ನೀರಜ್ ಚೋಪ್ರಾ!

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/JlLgKcB

ಗೋಲ್ಡನ್‌ ಬಾಯ್ ನೀರಜ್ ಚೋಪ್ರಾ, ಅಥ್ಲೆಟಿಕ್ಸ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲೂ ಐತಿಹಾಸಿಕ ಚಿನ್ನ!

Neeraj Chopra Create History:ಹಂಗೇರಿಯ ಬುಡಾಪೆಸ್ಟ್ ನಲ್ಲಿ ಭಾನುವಾರ (ಆಗಸ್ಟ್ 27) ನಡೆದ 2023ನೇ ಸಾಲಿನ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದಲ್ಲಿ ಭಾರತದ ಜಾವೆಲಿಯನ್ ಆಟಗಾರ, ಚಿನ್ನದ ಹುಡುಗ ನೀರಜ್ ಚೋಪ್ರಾ (88.17) ಸ್ವರ್ಣ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ನೀರಜ್ ಚೋಪ್ರಾಗೆ ಪ್ರಬಲ ಪೈಪೋಟಿ ನೀಡಿದ ಪಾಕಿಸ್ತಾನದ ಅರ್ಷದ್ ನದೀಮ್ 88.17 ಮೀಟರ್ ಭರ್ಜಿ ಎಸೆದು ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದ್ದಾರೆ. ಫೈನಲ್‌ನಲ್ಲಿ ಭಾರತದ ಮೂವರು ಜಾವೆಲಿನ್ ಪಟುಗಳು ಸ್ಪರ್ಧೆಯಲ್ಲಿದ್ದರು.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/5dBjqkm

ಭಾರತದ ಪರ ಆಡಿದ ಮೊದಲ ಇನಿಂಗ್ಸ್‌ನಲ್ಲೇ ಪಂದ್ಯ ಶ್ರೇಷ್ಠ ಪಡೆದ ರಿಂಕು ಸಿಂಗ್‌

IRE vs IND 2nd T20I Highlights: ಟೀಮ್ ಇಂಡಿಯಾ ಪರ ಆಡಿದ ಮೊದಲ ಇನಿಂಗ್ಸ್‌ನಲ್ಲೇ ಐಪಿಎಲ್‌ ಸ್ಟಾರ್‌ ರಿಂಕು ಸಿಂಗ್‌ ಅಬ್ಬರಿಸಿದ್ದಾರೆ. ಐರ್ಲೆಂಡ್ ವಿರುದ್ಧ ನಡೆಯುತ್ತಿರುವ 3 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯ ಮೊದಲ ಪಂದ್ಯದಲ್ಲಿ ರಿಂಕು ಸಿಂಗ್‌ಗೆ ಬ್ಯಾಟ್‌ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ, ಎರಡನೇ ಪಂದ್ಯದಲ್ಲಿ ಕಣಕ್ಕಿಳಿದ ಎಡಗೈ ಬ್ಯಾಟರ್‌ ರಿಂಕು ಸಿಂಗ್‌ ಸ್ಪೋಟಕ ಬ್ಯಾಟಿಂಗ್‌ ನಡೆಸಿ ಕೇವಲ 21 ಎಸೆತಗಳಲ್ಲಿ 38 ರನ್‌ ಸಿಡಿಸಿದರು. ಅವರ ಈ ಪ್ರಯತ್ನಕ್ಕೆ ಪಂದ್ಯಶ್ರೇಷ್ಠ ಗೌರವವೂ ಒಲಿಯಿತು.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/6ndTD5p

ಭಾರತಕ್ಕೆ ಜಯತಂದ ಜಸ್‌ಪ್ರೀತ್ ಬುಮ್ರಾ!

ಭಾರತಕ್ಕೆ ಜಯತಂದ ಜಸ್‌ಪ್ರೀತ್ ಬುಮ್ರಾ!

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/ujKIt0Y

ಎಂಎಸ್‌ ಧೋನಿ ಯಶಸ್ವಿಯಾಗಲು ಕಾರಣ ಬಹಿರಂಗಪಡಿಸಿದ ಮತೀಶ ಪತಿರಣ!

Matheesha Pathirana on MS Dhoni's Success: ಭಾರತ ತಂಡದ ಮಾಜಿ ನಾಯಕ ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ಹಾಲಿ ನಾಯಕ ಮಹೇಂದ್ರ ಸಿಂಗ್‌ ಧೋನಿ ನಾಯಕತ್ವದ ಬಗ್ಗೆ ಸಹ ಆಟಗಾರ ಹಾಗೂ ಶ್ರೀಲಂಕಾ ಯುವ ವೇಗಿ ಮತೀಶ ಪತಿರಣ ಮಹತ್ವದ ಹೇಳಿಕೆ ನೀಡಿದ್ದಾರೆ. ಎಂಎಸ್‌ ಧೋನಿ ನಾಯಕನಾಗಿ ಯಶಸ್ವಿಯಾಗಲು ಅವರಲ್ಲಿನ ವಿನಮ್ರತೆ ಪ್ರಮುಖ ಕಾರಣ ಎಂದು ಸಿಎಸ್‌ಕೆ ವೇಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ 2023ರ ಐಪಿಎಲ್‌ ಟೂರ್ನಿಯಲ್ಲಿ ಎಂಎಸ್‌ ಧೋನಿ ನಾಯಕತ್ವದ ಅಡಿಯಲ್ಲಿ ಮತೀಶ ಪತಿರಣ ಆಡಿದ್ದರು.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/96x2QNm

ಸುಳ್ಳು ಸುದ್ದಿ ಪ್ರಕಟಿಸಿದ ಮಾಧ್ಯಮಗಳ ವಿರುದ್ಧ ವಿರಾಟ್‌ ಕೊಹ್ಲಿ ಆಕ್ರೋಶ!

Virat Kohli has slammed reports: ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರ ಮುಂಬೈನ ಹೊರಭಾಗ ಅಲಿಬಾಗ್‌ ಫಾರ್ಮ್‌ಹೌಸ್‌ನಲ್ಲಿ ಕ್ರಿಕೆಟ್‌ ಪಿಚ್‌ ನಿರ್ಮಾಣವಾಗುತ್ತಿದೆ ಎಂದು ಹಲವು ಮಾಧ್ಯಗಳು ವರದಿ ಮಾಡಿದ್ದವು. ಇದನ್ನು ಗಮನಿಸಿದ ವಿರಾಟ್‌ ಕೊಹ್ಲಿ ಟೀಕಿಸಿದ್ದಾರೆ. ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯಲ್ಲಿ "ನಾನು ಚಿಕ್ಕ ಹುಡುಗನಿದ್ದಾಗಿನಿಂದ ದಿನ ಪತ್ರಿಕೆಗಳನ್ನು ಓದುತ್ತಿದ್ದೇನೆ. ಇದೀಗ ಅವುಗಳು ಸುಳ್ಳು ಸುದ್ದಿಗಳನ್ನು ಪಬ್ಲಿಷ್‌ ಮಾಡುತ್ತಿವೆ," ಎಂದು ವಿರಾಟ್‌ ಕೊಹ್ಲಿ ಬರೆದುಕೊಂಡಿದ್ದಾರೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/gqXpTPB

ಕೆ.ಎಲ್‌ ರಾಹುಲ್‌, ಶ್ರೇಯಸ್‌ ಅಯ್ಯರ್‌ ಬಗ್ಗೆ ಸಿಹಿ ಸುದ್ದಿ ಹಂಚಿಕೊಂಡ ರಾಹುಲ್‌ ದ್ರಾವಿಡ್‌!

Rahul Dravid on KL Rahul and Shreyas Iyer: ವೆಸ್ಟ್ ಇಂಡೀಸ್‌ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡ ಸೋಲು ಅನುಭವಿಸಿದ ಬಳಿಕ ಟೀಮ್‌ ಇಂಡಿಯಾ ಹೆಡ್ ಕೋಚ್‌ ರಾಹುಲ್‌ ದ್ರಾವಿಡ್‌, ಕೆ.ಎಲ್‌ ರಾಹುಲ್‌ ಹಾಗೂ ಶ್ರೇಯಸ್‌ ಅಯ್ಯರ್‌ ಅವರ ಲಭ್ಯತೆ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಮುಂಬರುವ ಏಷ್ಯಾ ಕಪ್ ಹಾಗೂ ಏಕದಿನ ವಿಶ್ವಕಪ್‌ ಕಡೆಗೆ ನಾವು ಹೆಚ್ಚಿನ ಗಮನ ಹರಿಸುತ್ತಿದ್ದೇವೆ. ಹಾಗಾಗಿ ಟಿ20 ಸರಣಿಯ ಕಡೆಗೆ ನಾವು ಹೆಚ್ಚಿನ ಗಮನ ಹರಿಸಿಲ್ಲ ಎಂದು ರಾಹುಲ್ ದ್ರಾವಿಡ್‌ ಹೇಳಿಕೊಂಡಿದ್ದಾರೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/plgjDs6

ಏಷ್ಯಾ ಕಪ್‌ ಭಾರತ ತಂಡದಲ್ಲಿ ಅನಿರೀಕ್ಷಿತವಾಗಿ ಸ್ಥಾನ ಪಡೆಯಬಲ್ಲ ಮೂವರು ಆಟಗಾರರು!

Three surprise names in India for Asia Cup: 2023ನೇ ಸಾಲಿನ ಏಷ್ಯಾಕಪ್ ಟೂರ್ನಿಯು ಪಾಕಿಸ್ತಾನ ಹಾಗೂ ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ಆಗಸ್ಟ್ 30 ರಿಂದ ಸೆಪ್ಟೆಂಬರ್ 17ರವರೆಗೆ ನಡೆಯಲಿದೆ. ಸೆಪ್ಟೆಂಬರ್ 2 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾ ತನ್ನ ಟೂರ್ನಿಯಲ್ಲಿ ಅಭಿಯಾನ ಆರಂಭಿಸಲಿದೆ. ಆದರೆ ಬಿಸಿಸಿಐ ಏಷ್ಯಾಕಪ್ ಟೂರ್ನಿಗೆ ಇದುವರೆಗೂ ತಂಡವನ್ನು ಪ್ರಕಟಿಸಿಲ್ಲ. ಟೀಮ್ ಇಂಡಿಯಾದಲ್ಲಿ ಆಶ್ಚರ್ಯಕರ ರೀತಿಯಲ್ಲಿ ಸ್ಥಾನ ಪಡೆಯುವ 3 ಆಟಗಾರರ ಬಗ್ಗೆ ಇಲ್ಲಿ ವಿವರಿಸಲಾಗಿದೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/awIiHKx

ಕೊಹ್ಲಿ-ಬಾಬರ್ ದಾಖಲೆ ಸರಿಗಟ್ಟಿದ ಮಿಸ್ಟರ್‌ 360 ಬ್ಯಾಟರ್ ಸೂರ್ಯಕುಮಾರ್ ಯಾದವ್!

SuryaKumar Yadav Equals Virat Kohli and Babar Azams World record: ವೆಸ್ಟ್ ಇಂಡೀಸ್ ವಿರುದ್ಧ ನಡೆದ 5 ಟಿ20-ಐ ಪಂದ್ಯಗಳ ಸರಣಿಯ ನಿರ್ಣಾಯಕ ಪಂದ್ಯದಲ್ಲೂ ವಿಶ್ವದ ನಂಬರ್ 1 ಬ್ಯಾಟರ್ ಸೂರ್ಯಕುಮಾರ್ ಆಕರ್ಷಕ ಅರ್ಧಶತಕ ಸಿಡಿಸಿ ತಂಡದ ಮೊತ್ತ 160ರ ಗಡಿ ದಾಟಲು ಸಹಕರಿಸಿದ್ದರು. ಈ ಅರ್ಧಶತಕ ನೆರವಿನಿಂದ ಮುಂಬೈ ಆಟಗಾರ ಆಧುನಿಕ ಕ್ರಿಕೆಟ್ ದಿಗ್ಗಜರಾದ ವಿರಾಟ್ ಕೊಹ್ಲಿ ಹಾಗೂ ಬಾಬರ್ ಆಝಮ್ ಅವರ ಹೆಸರಿನಲ್ಲಿದ್ದ ದಾಖಲೆ ಅನ್ನು ಸರಿಗಟ್ಟಿದ್ದಾರೆ. ಆದರೆ ಸರಣಿಯನ್ನು ಭಾರತ 2-3 ಅಂತರದಲ್ಲಿ ಸೋತಿದೆ.

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/WBIGLCA

​ಭಾರತ vs ವಿಂಡೀಸ್‌ 4ನೇ ಟಿ20 ಹೈಲೈಟ್ಸ್‌!​

ಭಾರತ vs ವಿಂಡೀಸ್‌ 4ನೇ ಟಿ20 ಹೈಲೈಟ್ಸ್‌!

from Sports News in Kannada, ಕ್ರೀಡೆ-ಕ್ರಿಕೆಟ್ ಸುದ್ದಿ, Latest Sports News Kannada, Today Sports News in Kannada https://ift.tt/jAt0aU3

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...