ಗ್ರೀನ್‌ ಎನರ್ಜಿ ಕಾರಿಡಾರ್‌-2ಗೆ ಸಿಗಲಿದೆಯೇ ವೇಗ?

ಎಲ್ಲ ರಾಜ್ಯಗಳ ಪವರ್‌ ಗ್ರಿಡ್‌ಗಳನ್ನು ನ್ಯಾಷನಲ್‌ ಪವರ್‌ ಗ್ರಿಡ್‌ನೊಂದಿಗೆ ಸಂಪರ್ಕಿಸುವ ನಿಟ್ಟಿನಲ್ಲಿ ಗ್ರೀನ್‌ ಎನರ್ಜಿ ಕಾರಿಡಾರ್‌ ಯೋಜನೆಯನ್ನು ಜಾರಿಗೆ ತರಲಾಗಿದೆ. ಅಂತಾರಾಜ್ಯ ಯೋಜನೆ ಇದಾಗಿದ್ದು, ಕೇಂದ್ರ ಇಂಧನ ಸಚಿವಾಲಯವು 2022ರ ಜನವರಿ 6ರಂದು ಈ ಯೋಜನೆಗೆ ಒಪ್ಪಿಗೆ ನೀಡಿದೆ. ಗ್ರೀನ್‌ ಎನರ್ಜಿ ಕಾರಿಡಾರ್‌ ಯೋಜನೆಯು ಉತ್ತರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಹಿಮಾಚಲ ಪ್ರದೇಶ, ಕೇರಳ, ಕರ್ನಾಟಕ ಮತ್ತು ಗುಜರಾತ್‌ ರಾಜ್ಯಗಳನ್ನು ಒಳಗೊಂಡಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/73oPacs

ಯುಎಇ ಕನ್ನಡ ಪ್ರತಿಭೆಗಳನ್ನು ಸನ್ಮಾನಿಸಿದ ಹೆಮ್ಮೆಯ ದುಬೈ ಕನ್ನಡ ಸಂಘ: ಎಸ್ಸೆಸ್ಸೆಲ್ಸಿಯಲ್ಲಿ ಮನಮಿತಾ ಪ್ರಥಮ, ಪಿಯುಸಿಯಲ್ಲಿ ಶ್ರೇಯಾ ಪ್ರಥಮ

ಯುಎಇ ನಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವ ಹೆಮ್ಮೆಯ ದುಬೈ ಕನ್ನಡ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಇತ್ತೀಚೆಗೆ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಎಸ್ ಎಸ್ ಎಲ್ ಸಿಯಲ್ಲಿ ಮನಮಿತಾ ಸುರೇಂದ್ರ ಪೈ ಪ್ರಥಮ, ನಿಹಾರಿಕಾ ಹೇಮಂತ್ ಕುಮಾರ್ ಎರಡನೇ ಸ್ಥಾನ, ರುಚಿಕಾ ಗಿರೀಶ್ ಮೂರನೇ ಸ್ಥಾನ ಪಡೆದರು. ಪಿಯುಸಿ ಪರೀಕ್ಷೆಯಲ್ಲಿ ಶ್ರೇಯಾ ಸತೀಶ್ ಪ್ರಥಮ ಸ್ಥಾನ, ಚಿತ್ರಶ್ರೀ ವಿಜಯ್ ದ್ವಿತೀಯ, ಸಾಯಿಶ್ರಿಯ ರಾಜಗೋಪಾಲ್ ತೃತೀಯ ಸ್ಥಾನ ಪಡೆದಿದ್ದು ಎಲ್ಲರಿಗೂ ಪಾರಿತೋಷಕ ನೀಡಿ ಸನ್ಮಾನಿಸಲಾಯಿತು.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/8oWKVvJ

ವಿದ್ಯುತ್ ಶುಲ್ಕ ಪ್ರತಿ ಯೂನಿಟ್ ಗೆ ಶೇ. 8ರಷ್ಟು ಹೆಚ್ಚಳ!

Electricity Tariff raised by 70 paise per unit - ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿಯಾದ ಬೆನ್ನಲ್ಲೇ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು (ಕೆಇಆರ್ ಸಿ) ವಿದ್ಯುತ್ ಬಳಕೆ ಶುಲ್ಕವನ್ನು ಪ್ರತಿ ಯೂನಿಟ್ ಗೆ 70 ಪೈಸೆಯಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಜೂ. 1ರಿಂದಲೇ ಪೂರ್ವಾನ್ವಯವಾಗುವಂತೆ ಈ ಪರಿಷ್ಕೃತ ಶುಲ್ಕವನ್ನು ವಸೂಲಿ ಮಾಡುವುದಾಗಿ ಆದೇಶದಲ್ಲಿ ಹೇಳಲಾಗಿದೆ. ಇದರಲ್ಲಿ ಸಣ್ಣ ಕೈಗಾರಿಕೆಗಳಿಗೆ, ದೊಡ್ಡ ಕೈಗಾರಿಕೆಗಳಿಗೆ ಕೊಂಚ ರಿಲೀಫ್ ನೀಡಲಾಗಿದೆ

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/dASqERX

Tumakuru: 508 ಶಾಲೆಗಳಲ್ಲಿ ಅಪಾಯಕಾರಿ ವಿದ್ಯುತ್‌ ತಂತಿ ತೆರವಿಗೆ ಮೀನಾಮೇಷ-ಮಕ್ಕಳಿಗೆ ಅಪಾಯದ ಆತಂಕ

Dangerous Electric Wire: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಹಿತಿ ಪ್ರಕಾರ ತುಮಕೂರು ಜಿಲ್ಲೆಯೊಂದರಲ್ಲೇ 508 ಶಾಲೆಗಳಲ್ಲಿ ವಿದ್ಯುತ್ ತಂತಿ ಅಪಾಯ ಎದುರಾಗಿದೆ. ಗಟ್ಟಿಯಾಗಿ ನಿಲ್ಲಿಸದ ಕಾರಣ, ಶಾಲಾ ಆವರಣದಲ್ಲಿ ವಿದ್ಯುತ್ ಕಂಬಗಳು ನೆಲಕ್ಕೆ ಬಾಗಿವೆ, ತಂತಿಗಳು ಕೈಗೆ, ತಲೆಗೆ ಎಟಕುವಂತೆ ಹಾದು ಹೋಗಿವೆ. ಗಾಳಿ ಮಳೆ ಜಾಸ್ತಿಯಾದರೆ ನೆಲಕ್ಕುರುಳುವ ಆತಂಕವಿದ್ದು, ಮಕ್ಕಳು ಓಡಾಡುವಾಗ, ಆಡುವಾಗ ಅಪಾಯ ಎದುರಾಗುವ ಸಂಭವವಿದ್ದು, ತುರ್ತು ಕ್ರಮಕೈಗೊಳ್ಳ ಬೇಕಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/f34FhCs

ಪಡಿತರ ಚೀಟಿ ಆನ್‌ಲೈನ್‌ ಅರ್ಜಿ ಸಲ್ಲಿಕೆ ಮುಂದಿನ ವಾರದಿಂದ ಆರಂಭ; ಅರ್ಹರು ಎಪಿಎಲ್‌, ಬಿಪಿಎಲ್‌ ಕಾರ್ಡ್‌ಗೆ ಅರ್ಜಿ ಹಾಕಿಬಿಡಿ

Ration Card Online Application Start From Next Week : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ತಡೆ ನೀಡಲಾಗಿದ್ದ ರೇಷನ್‌ ಕಾರ್ಡ್‌ ಅರ್ಜಿ ಸಲ್ಲಿಕೆ ವೆಬ್‌ಸೈಟ್‌ಗೆ ಚಾಲನೆ ನೀಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ತೀರ್ಮಾನಿಸಿದೆ. ಈ ಹಿಂದೆ ಸರ್ಕಾರ ಸೂಚಿಸಿರುವ ನಿಯಮಗಳಂತೆಯೇ ಅರ್ಜಿ ಪಡೆದು ಕಾರ್ಡ್‌ ನೀಡಲು ಮುಂದಾಗಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/niFbyaN

ಜಿಲ್ಲಾಉಸ್ತುವಾರಿ ಹಂಚಿಕೆ ಪಟ್ಟಿಯೂ ರೆಡಿ! ಯಾರಿಗೆ ಯಾವ ಜಿಲ್ಲೆಯ ಹೊಣೆ? ಇಲ್ಲಿದೆ ಮಾಹಿತಿ

District Incharge Minister List : ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೊಂಡಿದೆ. ಸದ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸದ್ಯ ಸಚಿವ ಸಂಪುಟದಲ್ಲಿ 9 ಜಿಲ್ಲೆಗಳಲ್ಲಿ ಅಲ್ಲಿನ ಯಾವ ಶಾಸಕರೂ ಸಚಿವರಾಗಿಲ್ಲ. ಈ ಹಿನ್ನೆಲೆ ಬದಲಿ ವ್ಯವಸ್ಥೆ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿಗಳ ಸಂಭವನೀಯ ಪಟ್ಟಿ ಇಲ್ಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/w7SrtTH

ಗ್ಯಾರಂಟಿ ಯೋಜನೆಗಳ ಜಾರಿ ವೇಳೆ ಯಾರಾದರೂ ಲಂಚ ಕೇಳಿದರೆ ನನಗೆ ನೇರವಾಗಿ ಪತ್ರ ಬರೆಯಿರಿ -ಡಿಕೆ ಶಿವಕುಮಾರ್‌

DK Shivakumar In kanakapur : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಒಂದು ವೇಳೆ ಗ್ಯಾರಂಟಿ ಯೋಜನೆಗಳನ್ನು ನೀಡಲು ಲಂಚ ಕೇಳಿದರೆ ಅಂತಹವರ ಕುರಿತು ನನಗೆ ಪತ್ರ ಬರೆಯಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

from Latest Kannada News: ಕನ್ನಡ ವಾರ್ತೆ, India and World News in Kannada, Kannada News Live Today, ಕನ್ನಡದಲ್ಲಿ ಸುದ್ದಿ https://ift.tt/LSnoOfk

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...