ಭರವಸೆಯ ಯುವ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್, ಗೆಳತಿ ಚಾರುಲತಾ ಅವರನ್ನು ವರಿಸುವ ಮೂಲಕ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2CtPKKO
ನೂತನ ಆರ್ಬಿಐ ಗವರ್ನರ್ ಭ್ರಷ್ಟಾಚಾರಿ & ಚಿದಂಬರಮ್ ಚೇಲಾ: ಸುಬ್ರಮಣಿಯನ್ ಸ್ವಾಮಿ
ವಿತ್ತ ಸಚಿವಾಲಯದಿಂದ ಕೈಬಿಟ್ಟ ಒಬ್ಬ ವ್ಯಕ್ತಿಯನ್ನು ಆರ್ಬಿಐ ಗವರ್ನರ್ ಆಗಿ ನೇಮಕಗೊಳಿಸಿರುವ ಬಗ್ಗೆ ಅಚ್ಚರಿ ವ್ಯಕ್ತವಾಗುತ್ತಿದೆ ಎಂದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ. ಶಕ್ತಿಕಾಂತ್ ದಾಸ್ ಕಾಂಗ್ರೆಸ್ ಮುಖಂಡ ಪಿ.ಚಿದಂಬರಮ್ ಅವರ ಚೇಲಾ ಎಂದ ರಾಜ್ಯಸಭೆ ಸದಸ್ಯ ಸ್ವಾಮಿ.
from India & World News in Kannada | VK Polls http://bit.ly/2LvVabe
from India & World News in Kannada | VK Polls http://bit.ly/2LvVabe
ರಾಜಮೌಳಿ ತಂದೆಯ ಕಾಲಿಗೆ ನಮಸ್ಕರಿಸಿದ ಕಂಗನಾ
ಮುಂಬಯಿಯಲ್ಲಿ ನಡೆದ ಮಣಿಕರ್ನಿಕಾ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಆ ಚಿತ್ರಕ್ಕೆ ಕಥೆ ನೀಡಿರುವ ಖ್ಯಾತ ನಿರ್ದೇಶಕ ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಅವರ ಕಾಲಿಗೆ ಕಂಗನಾ ನಮಸ್ಕರಿಸುತ್ತಿರುವ ಫೋಟೋಗಳು ಈಗ ವೈರಲ್ ಆಗಿವೆ.
from Sandalwood News: Kannada Cinema, Film, Movie Reviews News | Vijaya Karnataka http://bit.ly/2T1jFiQ
from Sandalwood News: Kannada Cinema, Film, Movie Reviews News | Vijaya Karnataka http://bit.ly/2T1jFiQ
'MS Dhoni' ನಂಬರ್ ಪ್ಲೇಟ್ ಇರೋ ಕಾರಿಗೆ 'ಸೊಪ್ಪುನ ಸುಂದರಿ' ಎಂದ ಚೆನ್ನೈ ಸೂಪರ್ ಕಿಂಗ್ಸ್!
ಅಮೆರಿಕದ ಅಭಿಮಾನಿಯೊಬ್ಬರು ತಮ್ಮ ಕಾರಿನ ನಂಬರ್ ಪ್ಲೇಟ್ ಅನ್ನು MS Dhoni ಎಂದು ಬದಲಿಸಿಕೊಂಡು ಸುದ್ದಿಯಾಗಿದ್ದಾರೆ. ಈ ಕಾರನ್ನು ಚೆನ್ನೈ ಸೂಪರ್ ಕಿಂಗ್ಸ್ ಲೆಜಂಡರಿ ಕಾರು 'ಸೊಪ್ಪುನಸುಂದರಿ' ಎಂದು ಕರೆದಿದೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2SigJyy
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2SigJyy
ಬಲಿಷ್ಠ ಮರಿನ್ ಮಣಿಸಿದ ಸಿಂಧೂ ಶುಭಾರಂಭ
ಪ್ರೀಮಿಯರ್ ಲೀಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಭಾರತದ ಅಗ್ರಮಾನ್ಯ ಆಟಗಾರ್ತಿ ಪಿವಿ ಸಿಂಧೂ ಶುಭಾರಂಭ ಮಾಡಿಕೊಂಡಿದ್ದಾರೆ. ಹೈದರಾಬಾದ್ ಹಂಟರ್ಸ್ ನಾಯಕಿಯಾಗಿರುವ ಸಿಂಧೂ, ಸ್ಪೇನ್ನ ಕರೊಲಿನ್ ಮರಿನ್ ವಿರುದ್ಧ ಗೆಲುವು ದಾಖಲಿಸಿದ್ದಾರೆ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2AfkAp1
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2AfkAp1
ಮಾನ್ವಿತಾ ಇಂಗ್ಲಿಷ್ಗೆ ಶಾಕ್ ಆದ ಕಿಚ್ಚ
ಅನೂಪ್ ಭಂಡಾರಿ ತಮ್ಮ ನಿರ್ದೇಶನದ ಬಿಲ್ಲ ರಂಗ ಬಾಷ ಚಿತ್ರದ ಪೋಸ್ಟರ್ ಅನ್ನು ಟ್ವಿಟ್ಟರ್ನಲ್ಲಿ ಹಾಕಿ ಈ ಚಿತ್ರಕ್ಕೆ ಎಲ್ಲರ ಹಾರೈಕೆ ಇರಲಿ ಎಂದು ಬರೆದಿದ್ದರು.
from Sandalwood News: Kannada Cinema, Film, Movie Reviews News | Vijaya Karnataka http://bit.ly/2RgFmhK
from Sandalwood News: Kannada Cinema, Film, Movie Reviews News | Vijaya Karnataka http://bit.ly/2RgFmhK
ಅಶ್ವಿನ್ ಆಡುವುದು ಡೌಟ್; ಓಪನರ್ಗಳಿಗೆ ಶಾಸ್ತ್ರಿ ಸಲಹೆ
ಆಸ್ಟ್ರೇಲಿಯಾ ವಿರುದ್ಧ ಮೆಲ್ಪೋರ್ನ್ನಲ್ಲಿ ನಡೆಯಲಿರುವ ತೃತೀಯ ಟೆಸ್ಟ್ ಪಂದ್ಯದಲ್ಲೂ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಆಡುವುದು ಸಂಶಯವೆನಿಸಿದೆ. ಅಶ್ವಿನ್ ಈಗಲೂ ಗಾಯದಿಂದ ಪೂರ್ಣವಾಗಿ ಮುಕ್ತರಾಗಿಲ್ಲ.
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2EGmJx9
from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vijaya Karnataka http://bit.ly/2EGmJx9
Subscribe to:
Posts (Atom)
ಟ್ರಾಫಿಕ್ ಫೈನ್ ಶೇ 50 ರಷ್ಟು ಡಿಸ್ಕೌಂಟ್ ಸೆಪ್ಟೆಂಬರ್ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ
Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್ ಸೆಪ್ಟೆಂ...
-
ಹಾಸನ: ಹೊಯ್ಸಳರ ಕಾಲದಲ್ಲಿ ನಿರ್ಮಾಣ ಗೊಂಡಿರುವ ಹಾಸನ ಜಿಲ್ಲೆಯ ಬೇಲೂರು ಮತ್ತು ಹಳೇಬೀಡು ಸೇರಿದಂತೆ ಮಂಡ್ಯ, ಮೈಸೂರು, ಚಿಕ್ಕಮಗಳೂರು ಜಿಲ್ಲೆಯ ಒಟ್ಟು 12 ದೇಗುಲಗಳನ್ನ...
-
ಭುವನೇಶ್ವರ (ಒಡಿಶಾ): ಕೊರೊನಾ ವೈರಸ್ ದೇಶದೆಲ್ಲೆಡೆ ತಾಂಡವವಾಡುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳೋದು ಈ ಕ್ಷಣದ ಅನಿವಾರ್ಯತೆ. ಹೀಗಾಗಿ, ಹಲವು ಸಭೆ, ಸಮಾರಂಭಗಳೇ ...
-
ಹೆಬ್ಬಾಳದಲ್ಲಿರುವ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ ಮತ್ತಿತರ ಹೂವು ಖರೀದಿ ಕೇಂದ್ರಗಳು ಹಾಗೂ ಇಲ್ಲಿನ ಬೃಹತ್ ಮಾರುಕಟ್ಟೆ ವ್ಯವಸ್ಥೆಯೂ ಬೆಂಗಳೂರು ಸುತ್ತಮುತ್ತ ಹೂ...
-
ಭವಿಷ್ಯದಲ್ಲಿ ಅರ್ಜುನ್ಗೆ ಭಾರತ ತಂಡದ ಬಾಗಿಲು ತೆರೆಯಬಹುದೇ? from Sports News in Kannada, Latest Kannada Sports News | ಕ್ರೀಡೆ-ಕ್ರಿಕೆಟ್ ಸುದ್ದಿ, - Vi...
-
- ರಮೇಶ್ ಕುಮಾರ್ ನಾಯಕ್ ಅಂದು ಸಂಜೆ, ಅಮ್ಮಾ ಎರಡೇ ಗಂಟೆಯೊಳಗೆ ವಾಪಸ್ ಬರುತ್ತೇನೆ ಎಂದು ಮನೆಯ ಹೊಸ್ತಿಲು ದಾಟಿ ಹೋಗಿದ್ದಳು ಮಗಳು. ರಾತ್ರಿ ಗಂಟೆ ಎಂಟಾದರೂ ಬಾರ...